ರಾಜಕೀಯಬೀಸೋ ದೊಣ್ಣೆಯಿಂದ ಪಾರಾಗುವ ಪ್ರಯತ್ನ ಮಾಡಿತೇ ಕಾಂಗ್ರೆಸ್ ಸರ್ಕಾರ..?PublicspotJanuary 3, 2026January 3, 2026 by PublicspotJanuary 3, 2026January 3, 20260243 ಬಳ್ಳಾರಿಯಲ್ಲಿ ಹೊಸ ವರ್ಷದ ದಿನ ನಡೆದ ಗಲಾಟೆ ವಿಚಾರದಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಗಲಾಟೆ ನಡೆದಿತ್ತು....