ಅಪರಾಧಬಳ್ಳಾರಿ ಗಲಾಟೆ.. SP ಅಮಾನತು.. ಆತ್ಮಹತ್ಯೆ ಯತ್ನ.. ಸರ್ಕಾರ ಹೇಳಿದ್ದೇನು..?PublicspotJanuary 3, 2026January 3, 2026 by PublicspotJanuary 3, 2026January 3, 20260278 ಬಳ್ಳಾರಿ ಘರ್ಷಣೆ ಬಳಿಕ ಕರ್ತವ್ಯ ಲೋಪ ಆರೋಪದ ಮೇಲೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ವಿಶೇಷ ಅಂದ್ರೆ ಲೋಕಾಯುಕ್ತ ಎಸ್ಪಿ ಆಗಿದ್ದ ಪವನ್ ನೆಜ್ಜೂರ್, ಮೊದಲ...